Asianet Suvarna News Asianet Suvarna News

ಬೆಂಜ್ ಕಾರು ಅಪಘಾತದಲ್ಲಿ ಅಶೋಕ್ ಪುತ್ರ? ಇದಕ್ಕೆ ಗೃಹ ಸಚಿವರ ಫಸ್ಟ್ ರಿಯಾಕ್ಷನ್

 ಕಳೆದ ಮೂರು ದಿನಗಳಿಂದ ಹೊಸಪೇಟೆ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ ಮರ್ಸಿಡೆಸ್​ ಬೆಂಜ್​ ಕಾರು ಅಪಘಾತ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು/ ಬಳ್ಳಾರಿ, (ಫೆ.14): ಕಳೆದ ಮೂರು ದಿನಗಳಿಂದ ಹೊಸಪೇಟೆ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ ಮರ್ಸಿಡೆಸ್​ ಬೆಂಜ್​ ಕಾರು ಅಪಘಾತ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

'ಮಗ ಇದ್ನೋ ಇಲ್ವೋ ಮಾತಾಡಲ್ಲ, ಕಾರಿಗೂ ನಮಗೂ ಸಂಬಂಧ ಇಲ್ಲ' 

ಕಾರಣ ಅಪಘಾತದ ಕಾರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪುತ್ರ ಶರತ್ ಇದ್ದರು ಎನ್ನುವುದು. ಈ ಕೇಸ್ ಸಾರ್ವಜನಿಕರಲ್ಲಿ  ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇನ್ನು ಅಪಘಾತದ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದ್ರೆ ಬೊಮ್ಮಾಯಿ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Video Top Stories