ಸಂಪತ್ ರಾಜ್‌ ಬಂಧನದಿಂದ ಪಿತೂರಿ ಮಾಡಿದವರ ಇನ್ನಷ್ಟು ಸಾಕ್ಷಿ ಸಿಗಲಿದೆ: ಬೊಮ್ಮಾಯಿ

'ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್‌ನಲ್ಲಿ ಸಂಪತ್‌ ರಾಜ್‌ ರನ್ನು ಬಂಧಿಸಲಾಗಿದೆ. ಈ ಕೇಸ್‌ನಲ್ಲಿ ಇದು ಮಹತ್ವದ ಬೆಳವಣಿಗೆ. ಸಂಪತ್ ರಾಜ್‌ ಬಂಧನದಿಂದ ಇನ್ನಷ್ಟು ಸಾಕ್ಷಿ ಸಿಗಲಿದೆ' ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ. 17): 'ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್‌ನಲ್ಲಿ ಸಂಪತ್‌ ರಾಜ್‌ ರನ್ನು ಬಂಧಿಸಲಾಗಿದೆ. ಈ ಕೇಸ್‌ನಲ್ಲಿ ಇದು ಮಹತ್ವದ ಬೆಳವಣಿಗೆ. ಸಂಪತ್ ರಾಜ್‌ ಬಂಧನದಿಂದ ಇನ್ನಷ್ಟು ಸಾಕ್ಷಿ ಸಿಗಲಿದೆ' ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂಪತ್ ರಾಜ್ ಬೆನ್ನಿಗೆ ನಿಂತವರ ಮಾಹಿತಿ ಬಹಿರಂಗ

Related Video