Asianet Suvarna News Asianet Suvarna News

MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

ಹೊನ್ನಾಳಿ ಶಾಸಕರೂ ಆದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮತ್ತೆ ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಈ ಹಿಂದೆಯೂ ಸಾವಿರಾರು ಜನಸಂಖ್ಯೆ ಮಧ್ಯೆ ಹೋರಿ ಬೆದರಿಸುವ ಸ್ಫರ್ಧೆಗೆ ಚಾಲನೆ ನೀಡಿದ್ದರು.

ದಾವಣಗೆರೆ, (ಜ.16): ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕಟ್ಟುನಿಟ್ಟಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂಬ ಆದೇಶ ಹೊರಡಿಸಿದೆ. ಆದರೆ ಈ ಆದೇಶ ಮಾತ್ರ ಜನಪ್ರತಿನಿಧಿಗಳಿಗೆ ಅನ್ವಯಿಸಿದಂತೆ ಕಾಣುತ್ತಿಲ್ಲ. 

MP Renukacharya ಒಂದ್ ಕೆಟ್ಟ ಕೆಲಸ ಮಾಡಿ ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಶಾಸಕ 

ಹೌದು.. ಹೊನ್ನಾಳಿ ಶಾಸಕರೂ ಆದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮತ್ತೆ ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಈ ಹಿಂದೆಯೂ ಸಾವಿರಾರು ಜನಸಂಖ್ಯೆ ಮಧ್ಯೆ ಹೋರಿ ಬೆದರಿಸುವ ಸ್ಫರ್ಧೆಗೆ ಚಾಲನೆ ನೀಡಿದ್ದರು.

Video Top Stories