MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

ಹೊನ್ನಾಳಿ ಶಾಸಕರೂ ಆದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮತ್ತೆ ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಈ ಹಿಂದೆಯೂ ಸಾವಿರಾರು ಜನಸಂಖ್ಯೆ ಮಧ್ಯೆ ಹೋರಿ ಬೆದರಿಸುವ ಸ್ಫರ್ಧೆಗೆ ಚಾಲನೆ ನೀಡಿದ್ದರು.

Share this Video
  • FB
  • Linkdin
  • Whatsapp

ದಾವಣಗೆರೆ, (ಜ.16): ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕಟ್ಟುನಿಟ್ಟಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂಬ ಆದೇಶ ಹೊರಡಿಸಿದೆ. ಆದರೆ ಈ ಆದೇಶ ಮಾತ್ರ ಜನಪ್ರತಿನಿಧಿಗಳಿಗೆ ಅನ್ವಯಿಸಿದಂತೆ ಕಾಣುತ್ತಿಲ್ಲ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

MP Renukacharya ಒಂದ್ ಕೆಟ್ಟ ಕೆಲಸ ಮಾಡಿ ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಶಾಸಕ 

ಹೌದು.. ಹೊನ್ನಾಳಿ ಶಾಸಕರೂ ಆದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮತ್ತೆ ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಈ ಹಿಂದೆಯೂ ಸಾವಿರಾರು ಜನಸಂಖ್ಯೆ ಮಧ್ಯೆ ಹೋರಿ ಬೆದರಿಸುವ ಸ್ಫರ್ಧೆಗೆ ಚಾಲನೆ ನೀಡಿದ್ದರು.

Related Video