Asianet Suvarna News Asianet Suvarna News

ಹೊಸದುರ್ಗ ಕ್ಷೇತ್ರದ ಜನರ ಕಷ್ಟಕ್ಕೆ ಸ್ಪಂದಿಸಿ, ಶಹಬ್ಭಾಸ್ ಎನಿಸಿಕೊಂಡ ಗೂಳಿಹಟ್ಟಿ ಚಂದ್ರಶೇಖರ್

ಲಾಕ್‌ಡೌನ್ ಸಂದರ್ಭದಲ್ಲಿ ಜನರ ನಡುವೆಯೇ ಇದ್ದು, ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್. ಕ್ಷೇತ್ರದ ಜನರಿಗೆ 7 ಸಾವಿರಕ್ಕೂ ಹೆಚ್ಚು ಫುಡ್ ಕಿಟ್ ವಿತರಿಸಿದ್ದಾರೆ. 

ಬೆಂಗಳೂರು (ಜೂ. 28): ಲಾಕ್‌ಡೌನ್ ಸಂದರ್ಭದಲ್ಲಿ ಜನರ ನಡುವೆಯೇ ಇದ್ದು, ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್. ಕ್ಷೇತ್ರದ ಜನರಿಗೆ 7 ಸಾವಿರಕ್ಕೂ ಹೆಚ್ಚು ಫುಡ್ ಕಿಟ್ ವಿತರಿಸಿದ್ದಾರೆ. ಜನರಿಗೆ ಅಗತ್ಯ ವಸ್ತುಗಳ ಪೂರೈಕೆ, ಔಷಧೋಪಚಾರ ವ್ಯವಸ್ಥೆ, ಆಂಬುಲೆನ್ಸ್ ಸೇವೆ ಹೀಗೆ ಜನರ ಕಷ್ಟಕ್ಕೆ ಸ್ಪಂದಿಸಿ, ಅವರಿಂದಲೇ ಶಹಭ್ಭಾಸ್ ಎನಿಸಿಕೊಂಡಿದ್ದಾರೆ. ಗೂಳಿಹಟ್ಟಿ ಚಂದ್ರಶೇಖರ್ ಅವರ ಸಮಾಜಸೇವೆ ಹೇಗಿತ್ತು..? ಇಲ್ಲಿದೆ ವಿಶೇಷ ವರದಿ. 

ಬೀದರ್: ಲಾಕ್ಡೌನ್‌ನಲ್ಲಿ ಹಸಿದವರ ಪಾಲಿನ ರಿಯಲ್ ಹೀರೋ ಚಂದ್ರ ಸಿಂಗ್

Video Top Stories