Asianet Suvarna News Asianet Suvarna News

ಸಿದ್ದು ವಿರುದ್ಧ ಈಶ್ವರಪ್ಪ ಏಕವಚನದಲ್ಲೇ ವಾಗ್ದಾಳಿ, ಕಿತ್ತಾಡಿಕೊಂಡ ಎಂಟಿಬಿ-ಶರತ್

ಸಿದ್ದರಾಮಯ್ಯ ಎಲ್ಲಿ ನಿಂತ್ರೂ ಸೋಲು ಗ್ಯಾರಂಟಿ ಎಂದು ಸಚಿವ ಕೆಎಸ್ ಈಶ್ವರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಫೆ.11): ಸಿದ್ದರಾಮಯ್ಯ ಎಲ್ಲಿ ನಿಂತ್ರೂ ಸೋಲು ಗ್ಯಾರಂಟಿ ಎಂದು ಸಚಿವ ಕೆಎಸ್ ಈಶ್ವರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

News Hour : ಸಮವಸ್ತ್ರ ಧರಿಸಿ ಕಾಲೇಜಿಗೆ ಬನ್ನಿ, ವಿದ್ಯಾರ್ಥಿಗಳಿಗೆ ಹೈಕೋರ್ಟ್ ಪಾಠ

ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕರಿಸಿದರು. ಇವರಿಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಮತ್ತೊಂದೆಡೆ ಸಚಿವ ಎಂಟಿಬಿ ನಾಗರಾಜ್ ಹಾಗೂ ಶಾಸಕ ಶರತ್ ಬಚ್ಚೇಗೌಡ ಮಧ್ಯೆ ಗಲಾಟೆಯಾಗಿದ್ದು, ಪರಸ್ಪತ ಏಕವಚನದಲ್ಲೇ ವೈದಾಡಿಕೊಂಡಿದ್ದಾರೆ.  

Video Top Stories