
ಶಾಸಕ ಅರವಿಂದ್ ಬೆಲ್ಲದ್ ದಿಢೀರ್ ದೆಹಲಿಗೆ, ಕುತೂಹಲ ಮೂಡಿಸಿದೆ ಭೇಟಿ
- ಶಾಸಕ ಅರವಿಂದ್ ಬೆಲ್ಲದ್ ದಿಢೀರ್ ದೆಹಲಿಗೆ- ರಾಜ್ಯ ರಾಜಕೀಯದಲ್ಲಿ ಬದಲಾವಣೆ- ಅರುಣ್ ಸಿಂಗ್ ಭೇಟಿಗೆ ಕಾಲಾವಕಾಶ ಕೋರಿದ್ದಾರೆ
ಬೆಂಗಳೂರು (ಜೂ. 12): ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳಾಗುತ್ತಿದೆ. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ನಿನ್ನೆ ದೆಹಲಿಗೆ ತೆರಳಿದ್ಧಾರೆ. ಈ ಭೇಟಿ ಕುತೂಹಲ ಮೂಡಿಸಿದೆ. ಅರುಣ್ ಸಿಂಗ್ ಭೇಟಿಗೆ ಸಮಯವನ್ನೂ ಕೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಾಯಕತ್ವ ಬದಲಾವಣೆ ಪ್ರಸ್ತಾವನೆಗೆ ಬಿಗ್ಟ್ವಿಸ್ಟ್, ಹೈಕಮಾಂಡ್ನಿಂದ ಬಂತು ಖಡಕ್ ಸಂದೇಶ