'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ವಿದ್ಯಾರ್ಥಿಯ ಮನವಿ

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ಎಂದು ಉಕ್ರೇನ್‌ನಿಂದ ವಾಪಸ್ಸಾದ ಮೈಸೂರಿನ ರಿಷಬ್ ಎಂಬುವವರು ಹೇಳಿದ್ದಾರೆ. 

Share this Video
  • FB
  • Linkdin
  • Whatsapp

'ನಾನು ಮತ್ತೆ ಉಕ್ರೇನ್‌ಗೆ ಹೋಗಲ್ಲ, ಭಾರತದಲ್ಲೇ ಮೆಡಿಕಲ್‌ ಓದಲು ಅವಕಾಶ ಕೊಡಿ' ಎಂದು ಉಕ್ರೇನ್‌ನಿಂದ ವಾಪಸ್ಸಾದ ಮೈಸೂರಿನ ರಿಷಬ್ ಎಂಬುವವರು ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

'ನಾವಿದ್ದ ಹಾಸ್ಟೆಲ್ ಸುತ್ತಮುತ್ತಲೂ ಬಾಂಬ್ ದಾಳಿಯ ಸದ್ದು ಕೇಳಿಸುತ್ತಿತ್ತು. ನಮಗೆ ಯುದ್ಧದ ಭೀಕರತೆ ಅರಿವಾಗಿರಲಿಲ್ಲ. ನ್ಯೂಸ್‌ನಲ್ಲಿ ನೋಡಿದ ಮೇಲೆ ಗೊತ್ತಾಗಿದ್ದು, ಮತ್ತೆ ಉಕ್ರೇನ್‌ಗೆ ಹೋಗಲ್ಲ, ನಮಗೆ ಇಲ್ಲೇ ಅವಕಾಶ ಕೊಡಿ' ಎಂದು ರಿಷಬ್ ಹೇಳಿದ್ದಾರೆ. 

Related Video