Asianet Suvarna News Asianet Suvarna News

ಆರೋಗ್ಯ ಇಲಾಖೆ ನಿರ್ಲಕ್ಷ್ಯ, ಬಿಬಿಎಂಪಿ ಅವ್ಯವಸ್ಥೆ: ಡಿಸಿಎಂ ಪ್ರತಿಕ್ರಿಯೆ ಇದು

ಕೋವಿಡ್ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ, ಆಸ್ಪತ್ರೆಗಳು ಸೇರಿಸಿಕೊಳ್ಳುತ್ತಿಲ್ಲ, ಆಂಬುಲೆನ್ಸ್ ಸಿಗುತ್ತಿಲ್ಲ. ಬರೀ ಇಲ್ಲ, ಇಲ್ಲಗಳೇ ಕೇಳಿ ಬರುತ್ತಿದೆ. ಬಿಬಿಎಂಪಿ ಅವ್ಯವಸ್ಥೆಗಳ ಆಗರವಾಗಿದೆ. ಮುಖ್ಯಮಂತ್ರಿಗಳು ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರ ಜೊತೆ, ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ್ದಾರೆ. ಆರೋಗ್ಯ ಸಚಿವರು ನಾನು ಗಮನಿಸ್ತಾ ಇದೀನಿ ಅಂತಾರೆ. ಆದರೆ ಅವ್ಯವಸ್ಥೆ ಮಾತ್ರ ಸರಿ ಹೋಗುತ್ತಿಲ್ಲ. ಈ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಸುವರ್ಣನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿದೆ ನೋಡಿ..!

ಬೆಂಗಳೂರು (ಜು. 01): ಕೋವಿಡ್ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ, ಆಸ್ಪತ್ರೆಗಳು ಸೇರಿಸಿಕೊಳ್ಳುತ್ತಿಲ್ಲ, ಆಂಬುಲೆನ್ಸ್ ಸಿಗುತ್ತಿಲ್ಲ. ಬರೀ ಇಲ್ಲ, ಇಲ್ಲಗಳೇ ಕೇಳಿ ಬರುತ್ತಿದೆ. ಬಿಬಿಎಂಪಿ ಅವ್ಯವಸ್ಥೆಗಳ ಆಗರವಾಗಿದೆ. ಮುಖ್ಯಮಂತ್ರಿಗಳು ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರ ಜೊತೆ, ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ್ದಾರೆ. ಆರೋಗ್ಯ ಸಚಿವರು ನಾನು ಗಮನಿಸ್ತಾ ಇದೀನಿ ಅಂತಾರೆ. ಆದರೆ ಅವ್ಯವಸ್ಥೆ ಮಾತ್ರ ಸರಿ ಹೋಗುತ್ತಿಲ್ಲ. ಈ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಸುವರ್ಣನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. ಇಲ್ಲಿದೆ ನೋಡಿ..!