ಮದ್ಯ ಪ್ರಿಯರಿಗೆ ಮತ್ತೆ ಶಾಕಿಂಗ್ ನ್ಯೂಸ್; ಎಣ್ಣೆ ಸಿಗಬೇಕಂದ್ರೆ ಇಲ್ಲಿವರೆಗೆ ಕಾಯಲೇಬೇಕು!
ಕೊರೋನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಬೇಕಾದರೆ ಲಾಕ್ಡೌನ್ ವಿಸ್ತರಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಲಾಕ್ಡೌನ್ ವಿಸ್ತರಿಸಲಾಗುತ್ತದೋ ಇಲ್ವೋ ಆದ್ರೆ ಯಾವುದೇ ಕಾರಣಕ್ಕೂ ಮೇ 16 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಕೊಡಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬೆಂಗಳೂರು (ಏ. 27: ಕೊರೋನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಬೇಕಾದರೆ ಲಾಕ್ಡೌನ್ ವಿಸ್ತರಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಲಾಕ್ಡೌನ್ ವಿಸ್ತರಿಸಲಾಗುತ್ತದೋ ಇಲ್ವೋ ಆದ್ರೆ ಯಾವುದೇ ಕಾರಣಕ್ಕೂ ಮೇ 16 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಕೊಡಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಎಣ್ಣೆಗಾಗಿ ಪೊಲೀಸರ ಲಂಚಾವತಾರ; ಎಲ್ಲಾ ಎಣ್ಣೆಗಾಗಿ ಅಣ್ಣಾ!
ಕರ್ನಾಟಕ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಮೋದಿ ಮಾತುಕತೆ ನಡೆಸಿದ್ದಾರೆ. ಇಂದು ಸಂಜೆಗೆ ನಿರ್ಧಾರ ಹೊರ ಬೀಳಲಿದೆ. ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ಬಳಿಕ ಅಧಿಕಾರಿಗಳು, ಸಚಿವರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಅಂತಿಮ ತೀರ್ಮಾನಕ್ಕಾಗಿ ಕಾಯಬೇಕಾಗಿದೆ.