
ಜನಸೇವೆಗೆ ನಿಂತ ರೇವಣ್ಣ; ಎಪಿಎಂಸಿ ಮಾರ್ಕೆಟ್ನಲ್ಲಿ ದಿನಸಿ, ತರಕಾರಿ ವಿತರಣೆಗೆ ನೆರವು
ಲಾಕ್ಡೌನ್ನಿಂದಾಗಿ ಕಷ್ಟದಲ್ಲಿರುವ ಜನರ ಜೊತೆ ಎಚ್ ಡಿ ರೇವಣ್ಣ ನಿಂತಿದ್ದಾರೆ. ಹಳ್ಳಿ ಜನರಿಗೆ ದಿನಸಿ, ತರಕಾರಿಗಳನ್ನು ತಲುಪಿಸಲು ನೆರವಾಗಿದ್ದಾರೆ.
ಬೆಂಗಳೂರು (ಏ. 21): ಲಾಕ್ಡೌನ್ನಿಂದಾಗಿ ಕಷ್ಟದಲ್ಲಿರುವ ಜನರ ಜೊತೆ ಎಚ್ ಡಿ ರೇವಣ್ಣ ನಿಂತಿದ್ದಾರೆ. ಹಳ್ಳಿ ಜನರಿಗೆ ದಿನಸಿ, ತರಕಾರಿಗಳನ್ನು ತಲುಪಿಸಲು ನೆರವಾಗಿದ್ದಾರೆ.
Add Asianetnews Kannada as a Preferred Source

ತಿಂಗಳ ಸಂಪಾದನೆ ಬಡವರ ಊಟಕ್ಕೆ ನೀಡಿದ ವಾಚ್ಮನ್
ಚಿಂಚೋಳಿಯಲ್ಲಿ ಜಾತ್ರೆ ರದ್ದುಪಡಿಸಿ ಅಧಿಕಾರಿಗಳು ಸೀಲ್ಡೌನ್ ಮಾಡಿದ್ದಾರೆ. ಕೋತಿಗಳಿಗೆ ಬಾಳೆಹಣ್ಣು ಹಂಚಿ ಹಸಿವು ನೀಗಿಸಿದ ವಿರಾಜಪೇಟೆ ರೈತ. ಲಾಕ್ಡೌನ್ ನಡುವೆಯೂ ರಸ್ತೆಗಿಳಿದ 100 ವಾಹನಗಳು ಸೀಜ್ ಆಗಿವೆ.