ಲಾಕ್ಡೌನ್ನಿಂದ ರಾಜ್ಯದ ಆದಾಯಕ್ಕೆ ಕತ್ತರಿ; ಪಿಎಂ ಬಳಿ ಆರ್ಥಿಕ ಸಹಾಯ ಕೇಳಿದ ಸಿಎಂಗಳು
ಕೊರೋನಾ ವಿರುದ್ಧ ಹೋರಾಟಕ್ಕೆ ಮೋದಿ ಸಭೆಯಲ್ಲಿ ಆರ್ಥಿಕ ಸಹಾಯಕ್ಕಾಗಿ ಸಿಎಂಗಳು ಒತ್ತಾಯಿಸಿದ್ದಾರೆ. ಲಾಕ್ಡೌನ್ನಿಂದ ರಾಜ್ಯದ ಆದಾಯದ ಮೂಲಕ್ಕೆ ಕತ್ತರಿ ಬಿದ್ದಿದೆ. ಎಲ್ಲಾ ರಾಜ್ಯಗಳಿಗೂ ಆರ್ಥಿಕ ಪ್ಯಾಕೇಜ್ ಕೊಡಿ ಎಂದು ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು (ಏ. 11): ಕೊರೋನಾ ವಿರುದ್ಧ ಹೋರಾಟಕ್ಕೆ ಮೋದಿ ಸಭೆಯಲ್ಲಿ ಆರ್ಥಿಕ ಸಹಾಯಕ್ಕಾಗಿ ಸಿಎಂಗಳು ಒತ್ತಾಯಿಸಿದ್ದಾರೆ. ಲಾಕ್ಡೌನ್ನಿಂದ ರಾಜ್ಯದ ಆದಾಯದ ಮೂಲಕ್ಕೆ ಕತ್ತರಿ ಬಿದ್ದಿದೆ. ಎಲ್ಲಾ ರಾಜ್ಯಗಳಿಗೂ ಆರ್ಥಿಕ ಪ್ಯಾಕೇಜ್ ಕೊಡಿ ಎಂದು ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ.