ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ; ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟ ಸರ್ಕಾರ
ಗಣೇಶ ಚತುರ್ಥಿಗೆ ಇನ್ನು 8 ದಿನಗಳು ಬಾಕಿ ಉಳಿದಿವೆಯಷ್ಟೇ. ಸಾರ್ವಜನಿಕವಾಗಿ ಗಣೇಶನನ್ನು ಕೂರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಆಯಾ ಜಿಲ್ಲಾಧಿಕಾರಿಗಳ ನಿರ್ಧಾರಕ್ಕೆ ಬಿಟ್ಟಿದ್ದು. ಅನುಮತಿ ನೀಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧಾರವೇ ಅಂತಿಮ ಎಂದು ಸರ್ಕಾರ ಸ್ಷಷ್ಟಪಡಿಸಿದೆ. ಸ್ಥಳೀಯವಾಗಿ ಪರಿಶೀಲಿಸಿ ಜಿಲ್ಲಾಧಿಕಾರಿಗಳು ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂದಿದೆ.
ಬೆಂಗಳೂರು (ಆ. 14): ಗಣೇಶ ಚತುರ್ಥಿಗೆ ಇನ್ನು 8 ದಿನಗಳು ಬಾಕಿ ಉಳಿದಿವೆಯಷ್ಟೇ. ಸಾರ್ವಜನಿಕವಾಗಿ ಗಣೇಶನನ್ನು ಕೂರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಆಯಾ ಜಿಲ್ಲಾಧಿಕಾರಿಗಳ ನಿರ್ಧಾರಕ್ಕೆ ಬಿಟ್ಟಿದ್ದು. ಅನುಮತಿ ನೀಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧಾರವೇ ಅಂತಿಮ ಎಂದು ಸರ್ಕಾರ ಸ್ಷಷ್ಟಪಡಿಸಿದೆ. ಸ್ಥಳೀಯವಾಗಿ ಪರಿಶೀಲಿಸಿ ಜಿಲ್ಲಾಧಿಕಾರಿಗಳು ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂದಿದೆ.