ಕೊರೋನಾ ಕಂಟ್ರೋಲ್ಗೆ ಅಂತರ್ ಜಿಲ್ಲೆ ಸಂಚಾರ ಬಂದ್ ಫಿಕ್ಸ್?
ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಂಟ್ರೋಲ್ ಕೈತಪ್ಪುತ್ತಿದೆ. ಈ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಓಡಾಟಕ್ಕೆ ಬ್ರೇಕ್ ಹಾಕುವ ಸಾಧ್ಯತೆಗಳು ಹೆಚ್ಚಿವೆ.
ಬೆಂಗಳೂರು, (ಜುಲೈ.01): ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಂಟ್ರೋಲ್ ಕೈತಪ್ಪುತ್ತಿದೆ. ಈ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಓಡಾಟಕ್ಕೆ ಬ್ರೇಕ್ ಹಾಕುವ ಸಾಧ್ಯತೆಗಳು ಹೆಚ್ಚಿವೆ.
ಜುಲೈ 7 ರ ಬಳಿಕ ಕರ್ನಾಟಕದ ಚಿತ್ರಣವೇ ಬದಲಾಗುತ್ತಾ?
ತಜ್ಞರ ವರದಿಯಂತೆ ತಂತರ್ ಜಿಲ್ಲಾ ಓಡಾಟಕ್ಕೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಹಾಗಾದ್ರೆ ತಜ್ಞರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ..