Asianet Suvarna News Asianet Suvarna News

ಇಸ್ಕಾನ್ ಭಕ್ತರಿಗೆ ನಿರಾಸೆ; ಸದ್ಯಕ್ಕಿಲ್ಲ ಕೃಷ್ಣನ ದರ್ಶನ ಭಾಗ್ಯ

ನಾಳೆಯಿಂದ ಅಂದರೆ ಜೂನ್ 08 ರಿಂದ ಧಾರ್ಮಿಕ ಕೇಂದ್ರಗಳ ಪುನಾರಂಭಕ್ಕೆ ಅನುಮತಿ ನೀಡಿದೆ. ರಾಜ್ಯದ ಬಹುತೇಕ ದೇವಸ್ಥಾನಗಳು ನಾಳೆಯಿಂದ ದರ್ಶನ ಭಾಗ್ಯ ನೀಡಲಿದೆ. ಆದರೆ ಬೆಂಗಳೂರಿನ ಇಸ್ಕಾನ್ ದೇವಸ್ಥಾನದ ಬಾಗಿಲು ಸದ್ಯಕ್ಕೆ ತೆರೆಯುವುದಿಲ್ಲ. ಜೂನ್ 15 ರಿಂದ ಇಸ್ಕಾನ್ ದೇಗುಲ ತೆರೆಯಲಿದೆ. ಎಲ್ಲಾ ರೀತಿಯ ಸಿದ್ಧತೆ ಮಾಡಿ ನಂತರ ಭಕ್ತರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಪ್ರತಿನಿಧಿ ಕೊಡುತ್ತಾರೆ. ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 07): ನಾಳೆಯಿಂದ ಅಂದರೆ ಜೂನ್ 08 ರಿಂದ ಧಾರ್ಮಿಕ ಕೇಂದ್ರಗಳ ಪುನಾರಂಭಕ್ಕೆ ಅನುಮತಿ ನೀಡಿದೆ. ರಾಜ್ಯದ ಬಹುತೇಕ ದೇವಸ್ಥಾನಗಳು ನಾಳೆಯಿಂದ ದರ್ಶನ ಭಾಗ್ಯ ನೀಡಲಿದೆ. ಆದರೆ ಬೆಂಗಳೂರಿನ ಇಸ್ಕಾನ್ ದೇವಸ್ಥಾನದ ಬಾಗಿಲು ಸದ್ಯಕ್ಕೆ ತೆರೆಯುವುದಿಲ್ಲ. ಜೂನ್ 15 ರಿಂದ ಇಸ್ಕಾನ್ ದೇಗುಲ ತೆರೆಯಲಿದೆ. ಎಲ್ಲಾ ರೀತಿಯ ಸಿದ್ಧತೆ ಮಾಡಿ ನಂತರ ಭಕ್ತರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಪ್ರತಿನಿಧಿ ಕೊಡುತ್ತಾರೆ. ಇಲ್ಲಿದೆ ನೋಡಿ..! 

ಧರ್ಮಸ್ಥಳದಲ್ಲಿ ಅನ್ನದಾನ ಶುರು: ನೀವು ತಿಳಿದಿರಬೇಕಾದ ಪ್ರಮುಖ ಅಂಶಗಳು

Video Top Stories