
Karnataka Politics: ದತ್ತಾ ಕಾಂಗ್ರೆಸ್ ಸೇರುವುದು ಅವರಿಗೆ ಬಿಟ್ಟಿದ್ದು: ಸಿದ್ದರಾಮಯ್ಯ
ದತ್ತಾ ಭೇಟಿ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ದತ್ತಾ ಕಾಂಗ್ರೆಸ್ ಸೇರುವುದು ಅವರಿಗೆ ಬಿಟ್ಟಿದ್ದು, ದತ್ತಾ ಬೆಂಬಿಗರು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಒತ್ತಾಯ ಮಾಡುತ್ತಿದ್ದಾರೆ. ನಾನು ಯಾರನ್ನೂ ಬಲವಂತ ಮಾಡಲ್ಲ' ಎಂದಿದ್ದಾರೆ.
ಬೆಂಗಳೂರು (ಫೆ. 07): ದತ್ತಾ ಭೇಟಿ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ದತ್ತಾ ಕಾಂಗ್ರೆಸ್ ಸೇರುವುದು ಅವರಿಗೆ ಬಿಟ್ಟಿದ್ದು, ದತ್ತಾ ಬೆಂಬಿಗರು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಒತ್ತಾಯ ಮಾಡುತ್ತಿದ್ದಾರೆ. ನಾನು ಯಾರನ್ನೂ ಬಲವಂತ ಮಾಡಲ್ಲ' ಎಂದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ