Assembly Election 2023: ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ: ಸಿದ್ದರಾಮಯ್ಯ

ಯಡಿಯೂರಪ್ಪ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 'ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ. ಯಡಿಯೂರಪ್ಪ ಮುಕ್ತ ಬಿಜೆಪಿ ಮಾಡಿದ್ದಾರೆ. ನೀವು ರಾಜೀನಾಮೆ ಕೊಡುವಾಗ ಕಣ್ಣೀರು ಹಾಕಿದ್ದೀರಿ, ನೆನಪಿದೆಯಾ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 11): ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ನಾಯಕರು ಖುಷಿಯಲ್ಲಿದ್ದಾರೆ. ವಿಧಾನಸಭೆಯಲ್ಲಿ ಮಾಜಿ ಸಿಎಂಗಳ ಟಾಕ್ ವಾರ್ ಮುಂದುವರೆದಿದೆ. 

Add Asianetnews Kannada as a Preferred SourcegooglePreferred

ದೇಶದಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಮಾಡುತ್ತೇವೆ: ಬಿಎಸ್‌ ಯಡಿಯೂರಪ್ಪ

ಕಾಂಗ್ರೆಸ್ ಮುಕ್ತ ಎನ್ನುವುದಕ್ಕೆ ಪಂಚರಾಜ್ಯ ಚುನಾವಣೆ ಉದಾಹರಣೆ. ದೇಶದಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಮಾಡುತ್ತೇವೆ. ಮೋದಿ ಜೊತೆ ಜನ ಇದ್ದಾರೆಂಬುದಕ್ಕೆ ಈ ಫಲಿತಾಂಶ ಸಾಕ್ಷಿ' ಎಂದು ಬಿಎಸ್‌ವೈ ವಿಪಕ್ಷಗಳ ಕಾಲೆಳೆದಿದ್ದಾರೆ. 

ಯಡಿಯೂರಪ್ಪ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 'ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ. ಯಡಿಯೂರಪ್ಪ ಮುಕ್ತ ಬಿಜೆಪಿ ಮಾಡಿದ್ದಾರೆ. ನೀವು ರಾಜೀನಾಮೆ ಕೊಡುವಾಗ ಕಣ್ಣೀರು ಹಾಕಿದ್ದೀರಿ, ನೆನಪಿದೆಯಾ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Related Video