Asianet Suvarna News Asianet Suvarna News

ಜನಾಶೀರ್ವಾದ ಯಾತ್ರೆ, ಇಂದು ಸುತ್ತೂರು ಮಠಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆ.16 ರಿಂದ ಆರಂಭವಾಗಿದೆ. ಸಚಿವೆ ಶೋಭಾ ಕರಂದ್ಲಾಜೆ ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿದರು. 

ಬೆಂಗಳೂರು (ಆ. 17): ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆ.16 ರಿಂದ ಆರಂಭವಾಗಿದೆ. ಸಚಿವೆ ಶೋಭಾ ಕರಂದ್ಲಾಜೆ ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಸುತ್ತೂರಿ ಶ್ರೀಗಳ ಆಶೀರ್ವಾದ ಪಡೆದರು. ಸೆಪ್ಟೆಂಬರ್‌ನಲ್ಲಿ ಸುತ್ತೂರಿನಲ್ಲಿ ಕೃಷಿ ಕಾರ್ಯಾಗಾರ, ಸಂವಾದ ಮಾಡುವುದಾಗಿ ಶೋಭಾ ಹೇಳಿದ್ದಾರೆ. ಇನ್ನೊಂದೆಡೆ ರಾಜೀವ್ ಚಂದ್ರಶೇಖರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. 

Video Top Stories