Asianet Suvarna News Asianet Suvarna News

ಶಿಫ್ಟ್ ಆಗದ ಕೆಆರ್ ಮಾರುಕಟ್ಟೆ, ಅಗತ್ಯ ವಸ್ತುಗಳ ಖರೀದಿಗೆ ಜನ ಜಂಗುಳಿ..!

ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಒಳಗೊಂಡ 2 ವಾರಗಳ ಜನತಾ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ರವರೆಗೆ ಕೇವಲ 4 ಗಂಟೆಗಳ ಕಾಲ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. 

ಬೆಂಗಳೂರು (ಏ. 27): ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಒಳಗೊಂಡ 2 ವಾರಗಳ ಜನತಾ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ರವರೆಗೆ ಕೇವಲ 4 ಗಂಟೆಗಳ ಕಾಲ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. ಕೆಆರ್ ಮಾರ್ಕೆಟ್‌ನಲ್ಲಿ ಎಂದಿನಂತೆ ಜನವೋ ಜನ. ಜನಜಂಗುಳಿಯನ್ನು ತಡೆಯಲು ಮಾರ್ಕೆಟನ್ನು ಶಿಫ್ಟ್ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದುವರೆಗೂ ಶಿಫ್ಟ್ ಮಾಡಿಲ್ಲ. 

RIP ರಾಮು; ಹೊಟೇಲ್ ಸಪ್ಲೈರ್ ರಾಮು ಕನ್ನಡದ ಕೋಟಿ ನಿರ್ಮಾಪಕರಾದ ರೋಚಕ ಕತೆ!

Video Top Stories