ಬೆಳಗಾವಿ ಉಪಸಮರದಲ್ಲಿ ಜಾರಕಿಹೊಳಿ ಕುಟುಂಬದ ಅಚ್ಚರಿ ನಡೆ..!
ಬೆಳಗಾವಿ ಉಪಸಮರದಲ್ಲಿ ಜಾರಕಿಹೊಳಿ ಕುಟುಂಬದ ನಡೆ ಅಚ್ಚರಿ ಮೂಡಿಸಿದೆ. ಬಿಜೆಪಿ ಅಭ್ಯರ್ಥಿ ಪರ ಜಾರಕಿಹೊಳಿ ಬ್ರದರ್ಸ್ ಪ್ರಚಾರಕ್ಕೆ ಬಂದಿಲ್ಲ. ಸಿಎಂ ಬೆಳಗಾವಿಗೆ ಹೋದರೂ ವೇದಿಕೆಯಲ್ಲೂ ಕಾಣಿಸಿಕೊಂಡಿಲ್ಲ. ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಬೆಂಗಳೂರು (ಏ. 06): ಬೆಳಗಾವಿ ಉಪಸಮರದಲ್ಲಿ ಜಾರಕಿಹೊಳಿ ಕುಟುಂಬದ ನಡೆ ಅಚ್ಚರಿ ಮೂಡಿಸಿದೆ. ಬಿಜೆಪಿ ಅಭ್ಯರ್ಥಿ ಪರ ಜಾರಕಿಹೊಳಿ ಬ್ರದರ್ಸ್ ಪ್ರಚಾರಕ್ಕೆ ಬಂದಿಲ್ಲ. ಸಿಎಂ ಬೆಳಗಾವಿಗೆ ಹೋದರೂ ವೇದಿಕೆಯಲ್ಲೂ ಕಾಣಿಸಿಕೊಂಡಿಲ್ಲ. ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಪ್ರಯಾಣಿಕರೇ ಗಮನಿಸಿ, ನಾಳೆಯಿಂದ ಸಾರಿಗೆ ಮುಷ್ಕರ, 4 ನಿಗಮಗಳ ಬಸ್ ಸಂಚಾರ ಬಂದ್
ಜಾರಕಿಹೊಳಿ ಬ್ರದರ್ಸ್ ಪ್ರಚಾರಕ್ಕೆ ಬರಲೇಬೇಕು, ಇಲ್ಲದಿದ್ದರೆ ಬಿಜೆಪಿ ಇದು ಹಿನ್ನಡೆಯಾಗುವ ಸಾಧ್ಯತೆ ಎಂದು ನಾಯಕರು ಒತ್ತಾಯಪಡಿಸಿದ್ದಾರೆ. ನಾವು ಬರುವ ಪರಿಸ್ಥಿತಿಯಲ್ಲಿಲ್ಲ ಎಂದು ಜಾರಕಿಹೊಳಿ ಬ್ರದರ್ಸ್ ಸಂದೇಶ ರವಾನಿಸಿದ್ದಾರೆ. ಉಪಚುನಾವಣೆ ಮೇಲೆ ಇದು ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.