Asianet Suvarna News Asianet Suvarna News

Panchamasali Peetha ಪಂಚಮಸಾಲಿ 3ನೇ ಪೀಠ ಮಾಡಿರುವುದೇ ಸಿಎಂ ಆಗೋದಕ್ಕೆ

ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ವಿವಾದ ತಾರಕಕ್ಕೇರಿದೆ. 3ನೇ ಪೀಠ ಸ್ಥಾಪನೆಗೆ ಜಯಮೃತ್ಯುಂಜಯಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಜ.22): ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ವಿವಾದ ತಾರಕಕ್ಕೇರಿದೆ. 3ನೇ ಪೀಠ ಸ್ಥಾಪನೆಗೆ ಜಯಮೃತ್ಯುಂಜಯಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Panchamasali Peetha: ಪಂಚಮಸಾಲಿ 3ನೇ ಪೀಠದ ಸಮಾರಂಭಕ್ಕೆ ಮುಹೂರ್ತ

3ನೇ ಪೀಠ ಮಾಡಿರುವುದೇ ಸಿಎಂ ಆಗೋದಕ್ಕೆ ಎಂದು ಸಚಿವ ಮುರುಗೇಶ್ ನಿರಾಣಿ ವಿರುದ್ಧ ಜಯಮೃತ್ಯುಂಜಯಶ್ರೀ ಅಸಮಾಧಾನ ಹೊರಹಾಕಿದ್ದಾರೆ. 

Video Top Stories