ಜಯದೇವ ಸ್ಟಾಫ್ ನರ್ಸ್ಗೆ ಕೊರೋನಾ ಶಾಕ್..!
ವಿಜಯ ನಗರದ ಶರಾವತಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನರ್ಸ್ಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಗಲು-ರಾತ್ರಿ ಕರ್ತವ್ಯ ನಿರ್ವಹಿಸುತ್ತಿರುವ ಕೊರೋನಾ ವಾರಿಯರ್ಸ್ಗಳಿಗೆ ಸೋಂಕು ತಗುಲಿರುವುದು ನಗರದ ಜನತೆಯನ್ನು ಮತ್ತಷ್ಟು ಆತಂಕಕ್ಕೆ ಈಡಾಗುವಂತೆ ಮಾಡಿದೆ.
ಬೆಂಗಳೂರು(ಜೂ.27): ಕರೋನಾ ವಾರಿಯರ್ಸ್ಗೆ ಡೆಡ್ಲಿ ಸೋಂಕು ಇನ್ನಿಲ್ಲದಂತೆ ಕಾಡುತ್ತಿದೆ. ಇದೀಗ ನಗರದ ಜಯದೇವ ಆಸ್ಪತ್ರೆಯ ಸ್ಟಾಫ್ ನರ್ಸ್ಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇನ್ನು ವಿಜಯ ನಗರದ ಶರಾವತಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನರ್ಸ್ಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಗಲು-ರಾತ್ರಿ ಕರ್ತವ್ಯ ನಿರ್ವಹಿಸುತ್ತಿರುವ ಕೊರೋನಾ ವಾರಿಯರ್ಸ್ಗಳಿಗೆ ಸೋಂಕು ತಗುಲಿರುವುದು ನಗರದ ಜನತೆಯನ್ನು ಮತ್ತಷ್ಟು ಆತಂಕಕ್ಕೆ ಈಡಾಗುವಂತೆ ಮಾಡಿದೆ.
ಕೊರೋನಾ ಅಟ್ಟಹಾಸ: ಡೆಡ್ಲಿ ವೈರಸ್ಗೆ ಬೆಂಗಳೂರಲ್ಲಿ ಮತ್ತೊಂದು ಬಲಿ
ಸಾಕಷ್ಟು ಸುರಕ್ಷಿತಾ ಕ್ರಮಗಳನ್ನು ತೆಗೆದುಕೊಂಡರೂ ಕೂಡಾ ಕೋವಿಡ್ 19 ಸೋಂಕು ತಗುಲುತ್ತಿರುವುದು ಸರ್ಕಾರಕ್ಕೆ ಸಾಕಷ್ಟು ತಲೆನೋವಾಗಿ ಪರಿಣಮಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.