Asianet Suvarna News Asianet Suvarna News

ಪಂಚಮಸಾಲಿಗಳಿಂದ ಮತ್ತೆ ಶುರುವಾಯ್ತು ಹೋರಾಟ : ಮೀಸಲಾತಿಗೆ ಪಟ್ಟು

ಪಂಚಮಸಾಲಿ ಲಿಂಗಾಯತ ಸಮುದಾಯವನ್ನ 2A ಗೆ ಸೇರಿಸಲು ಇಂದಿನಿಂದ ಬೃಹತ್ ಅಭಿಯಾನ ಆರಂಭಿಸಲಾಗುತ್ತಿದೆ. ಚಾಮರಾಜನಗರ ಮಲೆಮಹಾದೇಶ್ವರ ದೇವಸ್ಥಾನದಿಂದ ಆರಂಭವಾಗಿ ರಾಜ್ಯಾದ್ಯಂತ ಇಂದಿನಿಂದ ಹೋರಾಟ ಶುರು ಮಾಡಿದ್ದಾರೆ.  ಈ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಕ್ಟೋಬರ್ 1 ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅಭಿಯಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

   ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ. ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ರಾಜಕೀಯ ಎಲ್ಲಾ ನಾಯಕರ ಬೆಂಬಲ ನಮಗಿದೆ ಎಂದರು.

ಬೆಂಗಳೂರು (ಆ.26):  ಪಂಚಮಸಾಲಿ ಲಿಂಗಾಯತ ಸಮುದಾಯವನ್ನ 2A ಗೆ ಸೇರಿಸಲು ಇಂದಿನಿಂದ ಬೃಹತ್ ಅಭಿಯಾನ ಆರಂಭಿಸಲಾಗುತ್ತಿದೆ. ಚಾಮರಾಜನಗರ ಮಲೆಮಹಾದೇಶ್ವರ ದೇವಸ್ಥಾನದಿಂದ ಆರಂಭವಾಗಿ ರಾಜ್ಯಾದ್ಯಂತ ಇಂದಿನಿಂದ ಹೋರಾಟ ಶುರು ಮಾಡಿದ್ದಾರೆ.  ಈ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಕ್ಟೋಬರ್ 1 ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅಭಿಯಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪಂಚಮಸಾಲಿ ಮೀಸಲಾತಿಗಾಗಿ ಬೃಹತ್ ಅಭಿಯಾನಕ್ಕೆ ಸಜ್ಜು

   ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ. ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ರಾಜಕೀಯ ಎಲ್ಲಾ ನಾಯಕರ ಬೆಂಬಲ ನಮಗಿದೆ ಎಂದರು.

Video Top Stories