ಹೂಡಿಕೆದಾರರನ್ನು ಆಕರ್ಷಿಸಲು ಸರ್ಕಾರದ ಪ್ಲಾನ್.!
ಕೊರೊನಾ ನಿಯಂತ್ರಣಕ್ಕೆ ಸಿಗದೇ ಒಂದೇ ಸಮನೆ ಏರಿಕೆಯಾಗುತ್ತಿದೆ. ಈ ಬಗ್ಗೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆದಿದ್ದು, ಕ್ಯಾಬೆನೆಟ್ ಸಭೆ ನಂತರ ವಿಧಾನ ಸೌಧದಲ್ಲಿ ಜೆಸಿ ಮಾಧುಸ್ವಾಮಿ ಸುದ್ಧಿಗೋಷ್ಠಿ ನಡೆಸಿದ್ದಾರೆ. ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಹೀಗಿವೆ ನೋಡಿ..!
ಬೆಂಗಳೂರು (ಜು. 09): ಕೊರೊನಾ ನಿಯಂತ್ರಣಕ್ಕೆ ಸಿಗದೇ ಒಂದೇ ಸಮನೆ ಏರಿಕೆಯಾಗುತ್ತಿದೆ. ಈ ಬಗ್ಗೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆದಿದ್ದು, ಕ್ಯಾಬೆನೆಟ್ ಸಭೆ ನಂತರ ವಿಧಾನ ಸೌಧದಲ್ಲಿ ಜೆಸಿ ಮಾಧುಸ್ವಾಮಿ ಸುದ್ಧಿಗೋಷ್ಠಿ ನಡೆಸಿದ್ದಾರೆ. ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಹೀಗಿವೆ ನೋಡಿ..!