ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಈ ರಸ್ತೆಯಲ್ಲಿ ಹೋಗೋ ಮುನ್ನ ಯೋಚಿಸಿ!

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ| ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತ ಸಂಘದ ಪಾದಯಾತ್ರೆ| ಮಾಜಿ ಪ್ರಧಾನಿ ದೇವೇಗೌಡರ ನಾಯಕತ್ವದಲ್ಲಿ ಜೆಡಿಎಸ್‌ ಪ್ರತಿಭಟನೆ| ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

Share this Video
  • FB
  • Linkdin
  • Whatsapp

ಬೆಂಗಳೂರು[ಅ.10]: ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಜೆಡಿಎಸ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತ ಸಂಘ ಪಾದಯಾತ್ರೆ ನಡೆಸುತ್ತಿದ್ದರೆ, ಮಾಜಿ ಪ್ರಧಾನಿ ದೇವೇಗೌಡರ ನಾಯಕತ್ವದಲ್ಲಿ ಜೆಡಿಎಸ್‌ ಪ್ರತಿಭಟನೆ ನಡೆಸಿದೆ.

ಅನ್ನದಾತರ ಈ ಪ್ರತಿಭಟನೆಯಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನರು ಓಡಾಡಲು ಪರದಡುತ್ತಿದ್ದಾರೆ.

Related Video