Asianet Suvarna News Asianet Suvarna News

ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಈ ರಸ್ತೆಯಲ್ಲಿ ಹೋಗೋ ಮುನ್ನ ಯೋಚಿಸಿ!

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ| ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತ ಸಂಘದ ಪಾದಯಾತ್ರೆ| ಮಾಜಿ ಪ್ರಧಾನಿ ದೇವೇಗೌಡರ ನಾಯಕತ್ವದಲ್ಲಿ ಜೆಡಿಎಸ್‌ ಪ್ರತಿಭಟನೆ| ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು[ಅ.10]: ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಜೆಡಿಎಸ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ.

ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತ ಸಂಘ ಪಾದಯಾತ್ರೆ ನಡೆಸುತ್ತಿದ್ದರೆ, ಮಾಜಿ ಪ್ರಧಾನಿ ದೇವೇಗೌಡರ ನಾಯಕತ್ವದಲ್ಲಿ ಜೆಡಿಎಸ್‌ ಪ್ರತಿಭಟನೆ ನಡೆಸಿದೆ.

ಅನ್ನದಾತರ ಈ ಪ್ರತಿಭಟನೆಯಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನರು ಓಡಾಡಲು ಪರದಡುತ್ತಿದ್ದಾರೆ.

Video Top Stories