Asianet Suvarna News Asianet Suvarna News

'ಎಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆಯುತ್ತಿದೆಯೋ ಗೊತ್ತಿಲ್ಲ, ಕೋರ್ಟ್‌ಗೆ ಹೋಗಿದಾರೆ'

6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ' ಬಾಂಬೆಗೆ ಹೋಗಿದ್ದವರೆಲ್ಲಾ ಕೋರ್ಟ್‌ ಮೊರೆ ಹೋಗಿದ್ದಾರೆ. ಎಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆಯುತ್ತಿದೆಯೋ ಗೊತ್ತಿಲ್ಲ' ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ. 

ಬೆಂಗಳೂರು (ಮಾ. 07): 6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ' ಬಾಂಬೆಗೆ ಹೋಗಿದ್ದವರೆಲ್ಲಾ ಕೋರ್ಟ್‌ ಮೊರೆ ಹೋಗಿದ್ದಾರೆ. ಎಲ್ಲಿ ಯಾರ್ಯಾರಿಗೆ ಕರೆಂಟ್ ಹೊಡೆಯುತ್ತಿದೆಯೋ ಗೊತ್ತಿಲ್ಲ' ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ. 

' ನಾವೆಲ್ಲಾ ಜನರ ಸೇವೆಗಾಗಿ ಬಂದವರು. ಆ ಕೆಲಸವನ್ನು ಮಾಡುವುದನ್ನು ಬಿಟ್ಟು ಹೀಗೆಲ್ಲಾ ಮಾಡಿಕೊಂಡರೆ ಸಾರ್ವಜನಿಕರ ಎದುರು ತಲೆ ತಗ್ಗಿಸಬೇಕಾಗುತ್ತದೆ' ಎಂದಿದ್ದಾರೆ.