
ಆಂಧ್ರದ ಹೆಣ್ಣಿಗಾಗಿ ದಲಿತ ಅಧಿಕಾರಿ ಎತ್ತಂಗಡಿ : ರೋಹಿಣಿ ವಿರುದ್ಧ ಸಾರಾ ಆಕ್ರೋಶ
ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಲಾಗಿದೆ. ಒಂದು ತಿಂಗಳ ಹಿಂದಷ್ಟೇ ಜಿಲ್ಲಾಧಿಕಾರಿಯಾಗಿದ್ದ ಶರತ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಆಂಧ್ರದ ಹೆಣ್ಣಿಗಾಗಿ ಕನ್ನಡದ ದಲಿತ ಅಧಿಕಾರಿ ವರ್ಗಾವಣೆ ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡ ಸಾ ರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು(ಸೆ.29) : ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಲಾಗಿದೆ. ಒಂದು ತಿಂಗಳ ಹಿಂದಷ್ಟೇ ಜಿಲ್ಲಾಧಿಕಾರಿಯಾಗಿದ್ದ ಶರತ್ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಒಂದೇ ತಿಂಗಳಲ್ಲಿ ಶರತ್ ಎತ್ತಂಗಡಿ :ಮೈಸೂರು ನೂತನ DCಯಾಗಿ ರೋಹಿಣಿ ಸಿಂಧೂರಿ
ಆಂಧ್ರದ ಹೆಣ್ಣಿಗಾಗಿ ಕನ್ನಡದ ದಲಿತ ಅಧಿಕಾರಿ ವರ್ಗಾವಣೆ ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡ ಸಾ ರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.