Asianet Suvarna News Asianet Suvarna News

ಕಲಬುರ್ಗಿ ಗದ್ದುಗೆ ಗುದ್ದಾಟ: ಜೆಡಿಎಸ್ ಜೊತೆ ಮೈತ್ರಿ ವಿಶ್ವಾಸದಲ್ಲಿ ಕಾಂಗ್ರೆಸ್

ಪಾಲಿಕೆ ಗದ್ದುಗೆ ಗುದ್ದಾಟದಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಶ್ವಾಸದಲ್ಲಿ ಕಾಂಗ್ರೆಸ್. ಈ ಬಗ್ಗೆ ಬೆಂಗಳೂರಿನಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

ಕಲಬುರ್ಗಿ (ಸೆ. 09): ಪಾಲಿಕೆ ಗದ್ದುಗೆ ಗುದ್ದಾಟದಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಶ್ವಾಸದಲ್ಲಿ ಕಾಂಗ್ರೆಸ್. ಈ ಬಗ್ಗೆ ಬೆಂಗಳೂರಿನಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

'ಜಾತ್ಯತೀತ ಪಕ್ಷಗಳು ಒಂದಾಗಬೇಕು ಎಂದು ದೇವೇಗೌಡ್ರರ ಬಳಿ ಹೇಳಿದ್ದೇನೆ. ದೇವೇಗೌಡ್ರು ಸಕಹಾಯ ಮಾಡುವ ವಿಶ್ವಾಸವಿದೆ. ಶಾಸಕ, ಎಂಎಲ್‌ಸಿ ಮತ ಪಡೆಯಲು ಬಿಜೆಪಿ ಹೊರಟಿದೆ' ಎಂದು ಖರ್ಗೆ ಹೇಳಿದ್ದಾರೆ.