ವನ್ಯಜೀವಿ ಸಂರಕ್ಷಣೆಗೆ ಸುವರ್ಣ ನ್ಯೂಸ್ ಜಾಗೃತಿ ಅಭಿಯಾನ!

ಮನಕುಲದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡು ನಾಶವಾಗುತ್ತಿದೆ. ಅಸಮತೋಲನದಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖಮಾಡುತ್ತಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನ ಮಾಡುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಬಂಡೀಪುರಕ್ಕೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀಮರಳಿ, ನಿರ್ದೇಶಕಿ ಶ್ರುತಿ ನಾಯ್ದು ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.

Share this Video
  • FB
  • Linkdin
  • Whatsapp

ಬೆಂಗಳೂರು(ಜೂ.27): ಮನಕುಲದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡು ನಾಶವಾಗುತ್ತಿದೆ. ಅಸಮತೋಲನದಿಂದ ಕಾಡು ಪ್ರಾಣಿಗಳು ನಾಡಿನತ್ತ ಮುಖಮಾಡುತ್ತಿದೆ. ವನ್ಯ ಜೀವಿಗಳ ಸಂರಕ್ಷಣೆಗೆ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಕಳೆದ 3 ವರ್ಷಗಳಿಂದ ವನ್ಯಜೀವಿಗಳ ಸಂರಕ್ಷಣೆ ಅಭಿಯಾನ ಮಾಡುತ್ತಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ಬಂಡೀಪುರಕ್ಕೆ ತೆರಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಲಿ ಸಂರಕ್ಷಣೆ ಅಭಿಯಾನದ ರಾಯಭಾರಿ, ನಟ ಶ್ರೀಮರಳಿ, ನಿರ್ದೇಶಕಿ ಶ್ರುತಿ ನಾಯ್ದು ನಮ್ಮ ಅಭಿಯಾನಕ್ಕೆ ಸಾಥ್ ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video