ಸೋಮವಾರ ಕರ್ನಾಟಕ ಬಂದ್: ಬಸ್ ಸಂಚಾರ ಇರುತ್ತಾ? ಸ್ಪಷ್ಟನೆ ಕೊಟ್ಟ ಡಿಸಿಎಂ
ನಾಳೆ ಅಂದ್ರೆ ಸೋಮವಾರ ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಇನ್ನು ಸಾರಿಗೆ ಸಂಚಾರ ಬಗ್ಗೆ ಸ್ವತಃ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಂಗಳೂರು (ಸೆ. 27): ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಸೆ. 28ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಕರ್ನಾಟಕ ಬಂದ್ ಎಫೆಕ್ಟ್...ಪರೀಕ್ಷೆಗಳು ಮುಂದೂಡಿಕೆ..!
ಹೀಗಾಗಿ, ನಾಳೆ ಅಂದ್ರೆ ಸೋಮವಾರ ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಇನ್ನು ಸಾರಿಗೆ ಸಂಚಾರ ಬಗ್ಗೆ ಸ್ವತಃ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.