Asianet Suvarna News Asianet Suvarna News

Karnataka Bandh: ನಾವು ಯಾವತ್ತೂ ಕನ್ನಡ ಭಾಷೆ ಪರವಾಗಿ ಇರುತ್ತೇವೆ: ಶಿವರಾಜ್‌ಕುಮಾರ್

ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

ಬೆಂಗಳೂರು (ಡಿ. 25): ಮಹಾಷ್ಟ್ರದಲ್ಲಿ (maharashtra) ಕರ್ನಾಟಕ ಧ್ವಜ ಸುಟ್ಟಘಟನೆ ಹಾಗೂ ಬೆಳಗಾವಿಯಲ್ಲಿ (Belagavi) ಎಂಇಎಸ್‌ನ (MES) ಪುಂಡಾಟಿಕೆಯನ್ನು ವಿರೋಧಿಸಿ ಡಿ.31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ನೈತಿಕ ಬೆಂಬಲ ವ್ಯಕ್ತಪಡಿಸಿದೆ.

Karnataka Bandh: ಕರ್ನಾಟಕ ಬಂದ್‌ಗೆ ಯಶ್ ಸಪೋರ್ಟ್ ಮಾಡ್ತಾರಾ.?

' ನಾವು ಯಾವತ್ತೂ ಕನ್ನಡ ಭಾಷೆ ಪರವಾಗಿ ಇದ್ದೇ ಇರುತ್ತೇವೆ. ಚೇಂಬರ್ ಏನು ಹೇಳುತ್ತೋ ಹಾಗೆ ನಾವು ನಡೆದುಕೊಳ್ಳುತ್ತೇವೆ. ಡಿ. 31 ಕ್ಕೆ 3 ಕನ್ನಡ ಸಿನಿಮಾ ರಿಲೀಸ್ ಆಗುತ್ತಿದೆ. ಯಾರಿಗೂ ಅನ್ಯಾಯವಾಗಬಾರದು. ಎಲ್ಲವನ್ನೂ ನೋಡಿಕೊಂಡು ಬಂದ್‌ ನಡೆಸಲಾಗುತ್ತದೆ' ಎಂದು ಶಿವರಾಜ್‌ಕುಮಾರ್ (Shivarajkumar) ಹೇಳಿದ್ದಾರೆ. 

Video Top Stories