Asianet Suvarna News Asianet Suvarna News

ಸಚಿವರು, ಶಾಸಕರ ಜೊತೆ ಆಯ್ತು ಇಂದು ಅರುಣ್ ಸಿಂಗ್ ಸಂಘಟನಾ ಸಭೆ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಿರುಗಾಳಿ, ಸಮನ್ವಯ ಕೊರತೆ ಸರಿಪಡಿಸಲು ರಾಜ್ಯಕ್ಕೆ ಆಗಮಿಸಿರುವ ಉಸ್ತುವಾರಿ ಅರುಣ್ ಸಿಂಗ್, ಇಂದು ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಲಿದ್ದಾರೆ. 

ಬೆಂಗಳೂರು (ಜೂ. 18): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಿರುಗಾಳಿ, ಸಮನ್ವಯ ಕೊರತೆ ಸರಿಪಡಿಸಲು ರಾಜ್ಯಕ್ಕೆ ಆಗಮಿಸಿರುವ ಉಸ್ತುವಾರಿ ಅರುಣ್ ಸಿಂಗ್, ಇಂದು ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಲಿದ್ದಾರೆ. ನಳೀನ್ ಕುಮಾರ್, ಅರುಣ್ ಕುಮಾರ್, ರವಿ ಕುಮಾರ್, ಅಶ್ವಥ್ ನಾರಾಯಣ್, ಸಿದ್ಧರಾಜು, ಮಹೇಶ್ ಟೆಂಗಿನಕಾಯಿ ಭಾಗಿಯಾಗಲಿದ್ದಾರೆ. ಪಕ್ಷ, ಸಂಘಟನ ಬಲಪಡಿಸುವ ಕುರಿತಂತೆ ಸಭೆ ನಡೆಯಲಿದೆ. 

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡ್ತೀರೋ? ಇಲ್ಲೋ? ಎಂದ ಕತ್ತಿ

Video Top Stories