Asianet Suvarna News Asianet Suvarna News

ರೈತರಿಗೆ ಗುಡ್ ನ್ಯೂಸ್: ಬಜೆಟ್‌ನಲ್ಲಿ ಸಾಲಮನ್ನಾ ಸುಳಿವು ಕೊಟ್ಟ ಕಟೀಲ್

ರಾಜ್ಯದ ರೈತರು ಯಡಿಯೂರಪ್ಪನವರ ಬಜೆಟ್ ಗಾಗಿ ಎದುರು ನೋಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಜೆಟ್ ನಲ್ಲಿ ಸಾಲಮನ್ನಾದ ಸುಳಿವು ನೀಡಿದ್ದಾರೆ. ಹಾಗಾದ್ರೆ ಕಟೀಲ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಳಗಾವಿ, [ಫೆ.26]: ಸಿಎಂ ಯಡಿಯೂರಪ್ಪ ಅವರು ಇದೇ ಮಾರ್ಚ್ 5ರಂದು ಬಜೆಟ್ ಮಂಡನೆ ಮಾಡಲಿದ್ದು, ಕೃಷಿ ಹೆಚ್ಚಿನ ಆಧ್ಯತೆ ನೀಡುವುದಾಗಿ ಸ್ವತಃ ಬಿಎಸ್ ವೈ ಈಗಾಗಲೇ ಹೇಳಿಕೆ ನೀಡಿದ್ದಾರೆ.

ಬಜೆಟ್‌ನಲ್ಲಿ ಕಳಸಾ ಬಂಡೂರಿ ನೀರಾವರಿ ಯೋಜನೆಗೆ ಆದ್ಯತೆ: ಸಿಎಂ

ಈ ಹಿನ್ನೆಲೆಯಲ್ಲಿ ರಾಜ್ಯದ ರೈತರು ಯಡಿಯೂರಪ್ಪನವರ ಬಜೆಟ್‌ಗಾಗಿ ಎದುರು ನೋಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಜೆಟ್ ನಲ್ಲಿ ಸಾಲಮನ್ನಾದ ಸುಳಿವು ನೀಡಿದ್ದಾರೆ. ಹಾಗಾದ್ರೆ ಕಟೀಲ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Video Top Stories