ಪಾದರಾಯನಪುರ ಗಲಭೆ: ನಳಿನ್ ಕುಮಾರ್ ಕಟೀಲ್ ಖಡಕ್ ಮಾತು
ಸೀಲ್ ಡೌನ್ ನಿಯಮ ಮೀರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಾರ್ವಜನಿಕರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು, (ಮೇ.20): ಸೀಲ್ ಡೌನ್ ನಿಯಮ ಮೀರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಾರ್ವಜನಿಕರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಪಾದರಾಯನಪುರ ಗಲಭೆ: ಜಮೀರ್ಗೆ ಫುಲ್ ಕ್ಲಾಸ್ ತೆಗೆದುಕೊಂಡ ಬಾಸ್...!
ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಖಡಕ್ ಆಗಿ ಮಾತನಾಡಿದ್ದಾರೆ. ಅದನ್ನು ಅವರ ಬಾಯಲ್ಲೇ ಕೇಳಿ.