Asianet Suvarna News Asianet Suvarna News

ಪಾದರಾಯನಪುರ ಗಲಭೆ: ನಳಿನ್ ಕುಮಾರ್ ಕಟೀಲ್ ಖಡಕ್ ಮಾತು

ಸೀಲ್ ಡೌನ್ ನಿಯಮ ಮೀರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಾರ್ವಜನಿಕರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು, (ಮೇ.20): ಸೀಲ್ ಡೌನ್ ನಿಯಮ ಮೀರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಗಲಾಟೆಗೆ ಸಾರ್ವಜನಿಕರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಪಾದರಾಯನಪುರ ಗಲಭೆ: ಜಮೀರ್‌ಗೆ ಫುಲ್ ಕ್ಲಾಸ್ ತೆಗೆದುಕೊಂಡ ಬಾಸ್...!

ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಖಡಕ್ ಆಗಿ ಮಾತನಾಡಿದ್ದಾರೆ. ಅದನ್ನು ಅವರ ಬಾಯಲ್ಲೇ ಕೇಳಿ.