Asianet Suvarna News Asianet Suvarna News

ಮೇ.3ರವರೆಗೂ ಲಾಕ್​ಡೌನ್ ಮುಂದುವರಿಕೆ: ಹಲ್ಲೆಕೋರರ ಮೇಲೆ ಕ್ರಮಕ್ಕೆ ಸುಗ್ರಿವಾಜ್ಞೆ..!

ಸಚಿವ ಸಂಪುಟದ ಬಳಿಕ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿದರು.. ಈ ವೇಳೆ ಸಚಿವ ಸಂಪುಟದಲ್ಲಿ ಏನೆಲ್ಲಾ ತೀರ್ಮಾನ ಕೈಗೊಳ್ಳಲಾಯ್ತು ಎನ್ನುವ ಬಗ್ಗೆ ಮಾಹಿತಿ ನೀಡಿದರು. ಅದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಏ.20): ಲಾಕ್​ಡೌನ್​ಗೆ ಸಂಬಂಧಿಸಿದಂತೆ ಇಂದು (ಸೋಮವಾರ) ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. 

ಕರ್ನಾಟಕದಲ್ಲಿ ಉತ್ತರ ಪ್ರದೇಶ, ಕೇರಳ ಮಾದರಿಯ ಕಠಿಣ ರೂಲ್ಸ್...!

ಸಚಿವ ಸಂಪುಟದ ಬಳಿಕ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿದರು.. ಈ ವೇಳೆ ಸಚಿವ ಸಂಪುಟದಲ್ಲಿ ಏನೆಲ್ಲಾ ತೀರ್ಮಾನ ಕೈಗೊಳ್ಳಲಾಯ್ತು ಎನ್ನುವ ಬಗ್ಗೆ ಮಾಹಿತಿ ನೀಡಿದರು. ಅದನ್ನು ಅವರ ಬಾಯಿಂದಲೇ ಕೇಳಿ.

Video Top Stories