Asianet Suvarna News Asianet Suvarna News

ಬಿಜೆಪಿ ಪಾಳಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಗುಸುಗುಸು, ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್..?

ಬಿಜೆಪಿ ಪಾಳಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗುಸುಗುಸು ಶುರುವಾಗಿದೆ. ಮುಂದಿನ ವಾರ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡಲು ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಕಾದು ನೋಡಬೇಕಿದೆ.

ಬೆಂಗಳೂರು (ಸೆ. 28): ಬಿಜೆಪಿ ಪಾಳಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗುಸುಗುಸು ಶುರುವಾಗಿದೆ. ಮುಂದಿನ ವಾರ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡಲು ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಕಾದು ನೋಡಬೇಕಿದೆ.

ಸಿದ್ದು ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್, ಜೆಡಿಎಸ್ ಗೇಮ್ ಪ್ಲ್ಯಾನ್!

ಸಂಪುಟ ವಿಸ್ತರಣೆಗೂ ಮುನ್ನ ನಿಗಮ ಮಂಡಳಿಗೆ ಪುನರ್ ನೇಮಕಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈ ಬಾರಿ ನಿಗಮ ಮಂಡಳಿಗೆ ಪಕ್ಷ ನಿಷ್ಠರಿಗೆ ಮಣೆ ಹಾಕುವ ಸಾಧ್ಯತೆ ಇದೆ.