Asianet Suvarna News Asianet Suvarna News

BSY ಸಂಪುಟಕ್ಕೆ 8 ಇನ್, 4 ಔಟ್ ಸಾಧ್ಯತೆ; ಯಾರ್ಯಾರಿದ್ದಾರೆ ಲಿಸ್ಟ್‌ನಲ್ಲಿ?

ರಾಜ್ಯದಲ್ಲೀಗ ಸಂಪುಟ ಪುನಾರಚನೆ ರಾಜಕೀಯ ವಿದ್ಯಮಾನಗಳು ಮತ್ತೆ ಗರಿಗೆದರುತ್ತಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿರುವ ನಾಲ್ವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲವು ಸಚಿವರು ದೆಹಲಿಗೆ ತೆರಳಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು (ಜು. 29): ರಾಜ್ಯದಲ್ಲೀಗ ಸಂಪುಟ ಪುನಾರಚನೆ ರಾಜಕೀಯ ವಿದ್ಯಮಾನಗಳು ಮತ್ತೆ ಗರಿಗೆದರುತ್ತಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿರುವ ನಾಲ್ವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲವು ಸಚಿವರು ದೆಹಲಿಗೆ ತೆರಳಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಶೀಘ್ರವೇ ಸಂಪುಟ ಪುನಾರಚನೆ ನಡೆಯಲಿದ್ದು, ಈ ಸಮಯದಲ್ಲಿ ಸವದಿ ಹುದ್ದೆಗೆ ಕತ್ತರಿ ಬೀಳುವ ಸಾಧ್ಯತೆಯಿದೆ ಎನ್ನುವ ಗುಸುಗುಸು ಶುರುವಾಗಿದೆ. ಹೀಗಾಗಿ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸವದಿ ‘ಲಾಬಿ’ ನಡೆಸಿದರು ಎಂದು ತಿಳಿದುಬಂದಿದೆ. ಇಲ್ಲಿದೆ ಇನ್‌ಸೈಡ್ ಸ್ಟೋರಿ.!

1 ವರ್ಷ ಪೂರೈಸಿದ ಬೆನ್ನಲ್ಲೇ ಸಂಪುಟಕ್ಕೆ ಸಣ್ಣ ಸರ್ಜರಿ; ಮೂರ್ನಾಲ್ಕು ಸಚಿವರಿಗೆ ಕೊಕ್?