ರೋಹಿಣಿ ಸಿಂಧೂರಿ-ಶಿಲ್ಪಾನಾಗ್ ಜಟಾಪಟಿ ಮಧ್ಯೆ ಖುದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂಟ್ರಿ

ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿ  ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಕೆಲವರು ರೋಹಿಣಿ ಸಿಂಧೂರಿ ಪರ ಮಾತನಾಡುತ್ತಿದ್ರೆ, ಇನ್ನೂ ಕೆಲವರು ಶಿಲ್ಪಾನಾಗ್ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನೂ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಎಲ್ಲಿಗೆ ಬಂದು ನಿಂತಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Share this Video
  • FB
  • Linkdin
  • Whatsapp

ಮೈಸೂರು, (ಜೂನ್.04): ಮೈಸೂರಿನಲ್ಲಿ ಐಎಎಸ್ ವರ್ಸಸ್ ಐಎಎಸ್ ನಡುವೆ ವಾರ್ ಶುರುವಾಗಿದ್ದು, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿನ ನಡೆಯಿಂದ ಬೇಸತ್ತು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೋಹಿಣಿ ರಂಪಾಯಣ: ರಾಜೀನಾಮೆ ನಿರ್ಧಾರದ ಬಗ್ಗೆ ಶಿಲ್ಪಾನಾಗ್ ಸ್ಪಷ್ಟನೆ

ಇದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಕೆಲವರು ರೋಹಿಣಿ ಸಿಂಧೂರಿ ಪರ ಮಾತನಾಡುತ್ತಿದ್ರೆ, ಇನ್ನೂ ಕೆಲವರು ಶಿಲ್ಪಾನಾಗ್ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನೂ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಎಲ್ಲಿಗೆ ಬಂದು ನಿಂತಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Related Video