Asianet Suvarna News Asianet Suvarna News

Cabinet Reshuffle: 2 ಅವಧಿಯಲ್ಲಿ ಮಂತ್ರಿಯಾದವರಿಗೆ ಕೊಕ್.?

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ. 'ವರಿಷ್ಠರು ಸೂಚನೆ ಕೊಟ್ಟಿಲ್ಲ. ಕರೆದರೆ ದೆಹಲಿಗೆ ಹೋಗುತ್ತೇನೆ' ಎಂದು ಸಿಎಂ ಹೇಳಿದ್ದಾರೆ.  ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಅವರಲ್ಲಿನ ಉತ್ಸಾಹ, ನಿರೀಕ್ಷೆ ಹೆಚ್ಚಾಗಿದೆ. 
 

First Published Mar 13, 2022, 3:12 PM IST | Last Updated Mar 13, 2022, 3:12 PM IST

ಬೆಂಗಳೂರು (ಮಾ. 13): ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ. 'ವರಿಷ್ಠರು ಸೂಚನೆ ಕೊಟ್ಟಿಲ್ಲ. ಕರೆದರೆ ದೆಹಲಿಗೆ ಹೋಗುತ್ತೇನೆ' ಎಂದು ಸಿಎಂ ಹೇಳಿದ್ದಾರೆ.  ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಅವರಲ್ಲಿನ ಉತ್ಸಾಹ, ನಿರೀಕ್ಷೆ ಹೆಚ್ಚಾಗಿದೆ. 

KPCC: 300 ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ಜೊತೆ ದೆಹಲಿಗೆ ಹಾರಿದ ಡಿಕೆಶಿ

ಪುನಾರಚನೆಯೇ ಅಂತಿಮಗೊಂಡಲ್ಲಿ ವಯಸ್ಸಿನಲ್ಲಿ ಹಿರಿಯರಾಗಿರುವ ಅಥವಾ ಎರಡು ಬಾರಿ ಸಚಿವರಾಗಿರುವವರನ್ನು ಕೈಬಿಡುವ ಸಾಧ್ಯತೆ ಇದೆ. ಹೀಗಾಗಿ  ಹಿರಿಯ ಸಚಿವರಲ್ಲಿ ಆತಂಕವೂ ಕಾಣಿಸಿಕೊಂಡಿದೆ.