03ರವರೆಗೆ ಲಾಕ್ಡೌನ್ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು..?
ಬೆಂಗಳೂರು(ಏ.14): ಕೊರೋನಾ ವೈರಸ್ ಹರಡದಂತೆ ಎರಡನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತ ಮೇ 03ರವರೆಗೆ ಲಾಕ್ಡೌನ್ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
"
ವಿಜಯಪುರದಲ್ಲಿ ಐವರ ಮೇಲೆ ಕೊರೋನಾ ಪಾಸಿಟೀವ್ ಶಂಕೆ; ಹೋಂ ಕ್ವಾರಂಟೈನ್ನಲ್ಲಿ
ಬುಧವಾರ(ಏ.15) ಪ್ರಧಾನಿ ನರೇಂದ್ರ ಮೋದಿಯವರು ಮಾರ್ಗಸೂಚಿಯನ್ನು ಕಳಿಸಲಿದ್ದಾರೆ. ಅದರ ಆಧಾರದ ಮೇಲೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಇದೇ ವೇಳೆ ನಾಡಿನ ಜನತೆ ಸ್ವಯಂ ಪ್ರೇರಿತವಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಇನ್ಮುಂದೆ ವಾಹನ ತೆಗೆದುಕೊಂಡು ರಸ್ತೆಗಿಳಿಯುವ ಮುನ್ನ ಈ ಸುದ್ದಿ ಓದಿ..!
ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತೇನೆ. ಒಂದು ವೇಳೆ ಹಾಕಿದ ನಿಯಮಗಳನ್ನು ಮುರಿದರೆ, ಭದ್ರತೆ ಹಾಗೂ ಲಾಕ್ಡೌನ್ ಅನ್ನು ಇನ್ನಷ್ಟು ಕಠಿಣವಾಗಿ ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಮತ್ತೇನೆಲ್ಲ ಹೇಳಿದ್ದಾರೆಂದು ನೀವೇ ನೋಡಿ.
"