ದೆಹಲಿಗೆ ತೆರಳುವ ಮುನ್ನವೇ ಸಚಿವಾಕಾಂಕ್ಷಿಗಳಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!

ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ವರಿಷ್ಠರ ಜೊತೆ ಚರ್ಚಿಸುವ ನಿರೀಕ್ಷೆ ಇತ್ತು. ಆದರೆ ಸಿಎಂ ಬೊಮ್ಮಾಯಿ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 07): ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ವರಿಷ್ಠರ ಜೊತೆ ಚರ್ಚಿಸುವ ನಿರೀಕ್ಷೆ ಇತ್ತು. ಆದರೆ ಸಿಎಂ ಬೊಮ್ಮಾಯಿ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಪಕ್ಕಾ, ಸಿಎಂ ಭೇಟಿಯಾದ ಎಚ್‌ಡಿಕೆ ನಿಯೋಗ

'ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚೆ ಇಲ್ಲ, ಈ ಬಾರಿ ಜೆ ಪಿ ನಡ್ಡಾರನ್ನು ಭೇಟಿ ಮಾಡುವುದು ಅನುಮಾನ, ಜೋಶಿಯವರ ಮಗಳ ಆರತಕ್ಷತೆಯಲ್ಲಿ ನಡ್ಡಾ ಸಿಕ್ಕರೆ ಮಾತಾಡ್ತೀನಿ' ಎಂದು ದೆಹಲಿಗೆ ತೆರಳುವ ಮುನ್ನ ಸ್ಪಷ್ಟಪಡಿಸಿದ್ದಾರೆ. 

Related Video