
ಸಿಎಂ ಸಚಿವಾಲಯದ ಸಿಬ್ಬಂದಿಗಳಿಗೆ ಭೋಜನ ಕೂಟ, ಸಿಎಂ ಆಹ್ವಾನಕ್ಕೆ ಸಿಬ್ಬಂದಿಗಳು ಶಾಕ್!
ಯಡಿಯೂರಪ್ಪ ಸ್ಥಾನ ಬದಲಾವಣೆ ವದಂತಿ ದಟ್ಟವಾಗಿರುವಾಗಲೇ, ಇದೇ ತಿಂಗಳ 25 ರಂದು ಬಿಎಸ್ವೈ ತಮ್ಮ ಕಚೇರಿ ಸಿಬ್ಬಂದಿಗಳಿಗೆ ಭೋಜನ ಕೂಟ ಆಯೋಜಿಸಿದ್ದಾರೆ.
ಬೆಂಗಳೂರು (ಜು. 19): ಯಡಿಯೂರಪ್ಪ ಸ್ಥಾನ ಬದಲಾವಣೆ ವದಂತಿ ದಟ್ಟವಾಗಿರುವಾಗಲೇ, ಇದೇ ತಿಂಗಳ 25 ರಂದು ಬಿಎಸ್ವೈ ತಮ್ಮ ಕಚೇರಿ ಸಿಬ್ಬಂದಿಗಳಿಗೆ ಭೋಜನ ಕೂಟ ಆಯೋಜಿಸಿದ್ದಾರೆ. ಸಹಜವಾಗಿ ಅವಧಿ ಮುಗಿದ ಬಳಿಕ ಔತಣಕೂಟ ಆಯೋಜಿಸಲಾಗುತ್ತದೆ. ಆದರೆ ಅಕ್ಕೂ ಮುನ್ನ ಆಯೋಜಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ