Mekedatu Padaytre: ಪಾದಯಾತ್ರೆ ವೇಳೆ ಸುಸ್ತು, ಕಾರನ್ನೇರಿದ ಸಿದ್ದರಾಮಯ್ಯ

ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿದೆ ಬೆಂಗಳೂರು (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಚಾಲನೆ ನೀಡಿದೆ. ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಿಸಿಲಿನ ಝಳಕ್ಕೆ ಸಿದ್ದರಾಮಯ್ಯ (Siddaramaiah) ಸುಸ್ತಾಗಿ ಬಿಟ್ಟರು. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 09): ನಮ್ಮ ನೀರು, ನಮ್ಮ ಹಕ್ಕು' ಘೋಷವಾಕ್ಯದೊಂದಿದೆ ಬೆಂಗಳೂರು (Bengaluru) ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ (Mekedatu Project) ಕಾಂಗ್ರೆಸ್ ಚಾಲನೆ ನೀಡಿದೆ. ಸ್ವಲ್ಪ ದೂರ ನಡೆಯುತ್ತಿದ್ದಂತೆ ಬಿಸಿಲಿನ ಝಳಕ್ಕೆ ಸಿದ್ದರಾಮಯ್ಯ (Siddaramaiah) ಸುಸ್ತಾಗಿ ಬಿಟ್ಟರು. ಪಾದಯಾತ್ರೆ ಕೈ ಬಿಟ್ಟು, ಕಾರನ್ನೇರಿ ಹೊರಟು ಹೋದರು. ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಇವರಿಗಾಗಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Mekedatu Project: ಕಾಂಗ್ರೆಸ್‌ಗೆ ಬದ್ಧತೆಯಿಲ್ಲ, ಜನರನ್ನು ಮರುಳು ಮಾಡ್ತಿದ್ದಾರೆ: ಸಿಎಂ ಬೊಮ್ಮಾಯಿ

Related Video