
Hijab Row: ಮೌನವಾಗಿರುವಂತೆ ಡಿಕೆಶಿ ಸೂಚನೆ, ಪರ ಮಾತನಾಡುವಂತೆ ಸಿದ್ದರಾಮಯ್ಯ ಸಲಹೆ
ಹಿಜಾಬ್ ವಿವಾದದ ಬಗ್ಗೆ ಕಾಂಗ್ರೆಸ್ ನಾಯಕರ ನಡುವೆಯೇ ಪರ-ವಿರೋಧದ ಅಭಿಪ್ರಾಯ ವ್ಯಕ್ತವಾಗಿದೆ. ಹಿಜಾಬ್ ಬಗ್ಗೆ ಮೌನವಾಗಿರುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಪರ ವಾದಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಬೆಂಗಳೂರು (ಫೆ. 12): ಹಿಜಾಬ್ ವಿವಾದದ ಬಗ್ಗೆ ಕಾಂಗ್ರೆಸ್ ನಾಯಕರ ನಡುವೆಯೇ ಪರ-ವಿರೋಧದ ಅಭಿಪ್ರಾಯ ವ್ಯಕ್ತವಾಗಿದೆ. ಹಿಜಾಬ್ ಬಗ್ಗೆ ಮೌನವಾಗಿರುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚನೆ ನೀಡಿದ್ದಾರೆ. ಅಲ್ಪಸಂಖ್ಯಾತರ ಪರ ವಾದಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಾಫ್ಟ್ ಹಿಂದುತ್ವ ಧೋರಣೆ ತಾಳಿದರೆ ಚುನಾವಣೆಯಲ್ಲಿ ಅನುಕೂಲವಾಗುತ್ತದೆ. ಮುಸ್ಲಿಂ ಓಲೈಕೆ ಪಕ್ಷ ಎಂಬ ಹಣೆಪಟ್ಟಿ ದೂರವಾಗುತ್ತದೆ. ಹಿಜಾಬ್ನಿಂದ ದೂರ ಉಳಿದರೆ ಹಿಂದೂ ಯುವಕರ ಮತಗಳನ್ನು ಸೆಳೆಯಬಹುದು ಎಂಬುದು ಡಿಕೆಶಿ ಲೆಕ್ಕಾಚಾರ.