Asianet Suvarna News Asianet Suvarna News

ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಕದನ: ಮುನಿಯಪ್ಪ ನಿವಾಸದಲ್ಲಿ ಮಹತ್ವದ ಚರ್ಚೆ

ಸಿಎಂ ಸಿದ್ದು ವಿವಾದದ ಬಳಿಕ ಇದೀಗ ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಕದನ ಶುರುವಾಗಿದೆ. ಕೆ ಎಚ್ ಮುನಿಯಪ್ಪ ನಿವಾಸದಲ್ಲಿ ಮೂಲ ಕಾಂಗ್ರೆಸ್ಸಿಗರಾದ ದ ಬಿ ಕೆ ಹರಿಪ್ರಸಾದ್, ಜಿ ಪರಮೇಶ್ವರ್ ಚರ್ಚೆ ನಡೆಸಿದ್ದಾರೆ. 

ಬೆಂಗಳೂರು (ಜೂ. 27): 'ಸಿಎಂ ಸಿದ್ದು' ವಿವಾದದ ಬಳಿಕ ಇದೀಗ ಕಾಂಗ್ರೆಸ್‌ನಲ್ಲಿ ಮೂಲ VS ವಲಸಿಗ ಕದನ ಶುರುವಾಗಿದೆ. ಕೆ ಎಚ್ ಮುನಿಯಪ್ಪ ನಿವಾಸದಲ್ಲಿ ಮೂಲ ಕಾಂಗ್ರೆಸ್ಸಿಗರಾದ ದ ಬಿ ಕೆ ಹರಿಪ್ರಸಾದ್, ಜಿ ಪರಮೇಶ್ವರ್ ಚರ್ಚೆ ನಡೆಸಿದ್ದಾರೆ. ಇನ್ನು ಜುಲೈ ಮೊದಲ ವಾರ ಹೈಕಮಾಂಡ್ ಭೇಟಿಗೂ ನಿರ್ಧರಿಸಿದ್ಧಾರೆ. ಹೈಕಮಾಂಡ್ ಎದುರು ಸಾಮೂಹಿಕ ನಾಯಕತ್ವದ ಬಗ್ಗೆ ವಾದ ಮಂಡಿಸಲು ಮೂಲ ಕಾಂಗ್ರೆಸ್ಸಿಗರು ತಯಾರಾಗಿದ್ದಾರೆ. 

ನಕಲಿ ಪರೀಕ್ಷೆ ಬರೆದ್ರೆ ಯಾವತ್ತೂ ಪಾಸ್ ಆಗೋಲ್ಲ, ಯೋಗೇಶ್ವರ್‌ಗೆ ರೇಣುಕಾಚಾರ್ಯ ಟಾಂಗ್

Video Top Stories