Asianet Suvarna News Asianet Suvarna News

ಮುಖ್ಯಮಂತ್ರಿಗಳೇ ಗುತ್ತಿಗೆ ವೈದ್ಯರ ಅಳಲನ್ನು ಒಮ್ಮೆ ಆಲಿಸಿ..!

ಗುತ್ತಿಗೆ ವೈದ್ಯರು ಕಳೆದ 3-7 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ಸಂಬಳ ನೀಡಿ ಎಂದು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ಕೇವಲ 300 ಮಂದಿ ಮಾತ್ರ ಗುತ್ತಿಗೆ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಬೆಂಗಳೂರು(ಏ.23): ಕೊರೋನಾ ವೈರಸ್ ವಿರುದ್ಧ ಸೆಣಸುತ್ತಿರುವ ಗುತ್ತಿಗೆ ವೈದ್ಯರು ಇದೀಗ ಸರ್ಕಾರದ ವಿರುದ್ಧ ಗಾಂಧಿಗಿರಿ ಹೋರಾಟಕ್ಕೆ ಮುಂದಾಗಿದ್ದಾರೆ. 

ಗುತ್ತಿಗೆ ವೈದ್ಯರು ಕಳೆದ 3-7 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ಸಂಬಳ ನೀಡಿ ಎಂದು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ಕೇವಲ 300 ಮಂದಿ ಮಾತ್ರ ಗುತ್ತಿಗೆ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

ಸಂಕಷ್ಟದ ಸಮಯದಲ್ಲಿ ನಾವು ಕೆಲಸ ಮಾಡದೇ ಸುಮ್ಮನೆ ಕೂರುವುದಿಲ್ಲ. ಸಾಮೂಹಿಕ ರಾಜೀನಾಮೆ ನೀಡಿ ಕೆಲಸ ಮಾಡುತ್ತೇವೆ ಎನ್ನುವ ಮೂಲಕ ಗಾಂಧಿಗಿರಿ ಹೋರಾಟದ ಮುನ್ಸೂಚನೆ ನೀಡಿದ್ದಾರೆ.

Video Top Stories