
Weekend Curfew: ಕಠಿಣ ರೂಲ್ಸ್ ಬಗ್ಗೆ ಚರ್ಚಿಸಲು ಶುಕ್ರವಾರ ಸಿಎಂ ಮಹತ್ವದ ಸಭೆ
ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್ರೂಲ್ಸ್ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ.
ಬೆಂಗಳೂರು (ಜ. 19): ಕೊರೊನಾ ಸೋಂಕು (CoronaVirus) ನಿಯಂತ್ರಣಕ್ಕೆ ಈಗಿರುವ ಟಫ್ರೂಲ್ಸ್ಗಳನ್ನು ಮುಂದುವರೆಸಬೇಕಾ..? ತೆರವುಗೊಳಿಸಬೇಕಾ.? ಎಂಬ ನಿರ್ಧಾರ ಮಾಡದ ಸ್ಥಿತಿಯಲ್ಲಿದೆ ಸರ್ಕಾರ. ಇದೇ ಶುಕ್ರವಾರ (ಜ. 21) ರಂದು ಮಹತ್ವದ ಸಭೆ ಕರೆಯಲಾಗಿದ್ದು, ಅಂದು ನಿರ್ಧಾರವಾಗುವ ಸಾಧ್ಯತೆ ಇದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
UP Elections 2022: ಹಿಂದುಳಿದ ವರ್ಗವನ್ನು ಸೆಳೆಯಲು ಅಖಿಲೇಶ್ ತಂತ್ರ, ಯೋಗಿಗೆ ಸವಾಲು.?
ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕ ವಲಯದಲ್ಲೂ ಭಾರೀ ವಿರೋಧ ವ್ಯಕ್ತವಾಗಿದೆ. ಕರ್ಫ್ಯೂಗೆ ಸಹಕರಿಸುವುದಿಲ್ಲ ಎಂದು ಹೊಟೇಲ್, ಬಾರ್ ಮಾಲಿಕರು ಆಕ್ಷೇಪ ಎತ್ತಿದ್ದಾರೆ. ಇನ್ನೊಂದು ಕಡೆ ಬಿಜೆಪಿ ನಾಯಕರೇ ನಿಯಮವನ್ನು ಪಾಲಿಸುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಭಾರೀ ಮುಜುಗರವಾಗಿದೆ.