Asianet Suvarna News Asianet Suvarna News

ಬೀದಿಗಿಳಿದ ವೈದ್ಯರು; ಹಲ್ಲೆಕೋರರ ಬಂಧನಕ್ಕೆ ಆಗ್ರಹ

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿದ್ದಾರೆನ್ನಲಾದ ಹಲ್ಲೆಯನ್ನು ಖಂಡಿಸಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಹಲ್ಲೆ ನಡೆಸಿದವರನ್ನು ಬಂಧಿಸಬೇಕೆಂದು ಆಗ್ರಹಿಸಿ ಬೆಳಗ್ಗೆ 6 ರಿಂದ 24 ಗಂಟೆಗಳ ಕಾಲ ರಾಜ್ಯಾದ್ಯಂತ ವೈದ್ಯರು ಬೀದಿಗಿಳಿದಿದ್ದಾರೆ. ಭಾರತೀಯ ವೈದ್ಯಕೀಯ ಸಂಘ ಪ್ರತಿಭಟನೆಗೆ ಕರೆ ನೀಡಿದ್ದು, ಹೊರರೋಗಿ ವಿಭಾಗ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

ಬೆಂಗಳೂರು (ನ.08): ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸಿದ್ದಾರೆನ್ನಲಾದ ಹಲ್ಲೆಯನ್ನು ಖಂಡಿಸಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. 

ಹಲ್ಲೆ ನಡೆಸಿದವರನ್ನು ಬಂಧಿಸಬೇಕೆಂದು ಆಗ್ರಹಿಸಿ ಬೆಳಗ್ಗೆ 6 ರಿಂದ 24 ಗಂಟೆಗಳ ಕಾಲ ರಾಜ್ಯಾದ್ಯಂತ ವೈದ್ಯರು ಬೀದಿಗಿಳಿದಿದ್ದಾರೆ. 

ಭಾರತೀಯ ವೈದ್ಯಕೀಯ ಸಂಘ ಪ್ರತಿಭಟನೆಗೆ ಕರೆ ನೀಡಿದ್ದು, ಹೊರರೋಗಿ ವಿಭಾಗ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. 

Video Top Stories